Saturday, September 19, 2009

ನಮ್ಮ ಸ್ಟುಡಿಯೋಕ್ಕೆ ಬಂದ ಅಧ್ಯಯನ ತಂಡ

ಸುರತ್ಕಲ್: ಗೋವಿಂದ ದಾಸ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಆಶ್ರಯದಲ್ಲಿ ನಿರ್ಮಾಣಗೊಂಡ `ಸ್ಟುಡಿಯೋ'ದ ವೀಕ್ಷಣೆಗೆ ಆಳ್ವಾಸ್ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ವಿದ್ಯಾರ್ಥಿಗಳ ಅಧ್ಯಯನ ಪ್ರವಾಸ ತಂಡ ಸೆ.19 ಶನಿವಾರ ಭೇಟಿನೀಡಿತು. ಕಾಲೇಜಿನ ಪ್ರಾಚಾರ್ಯರಾದ ಪ್ರೊ.ಕುರಿಯನ್ ಈ ಸಂದರ್ಭ ಉಪಸ್ಥಿತರಿದ್ದರು.ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥೆ ಅಕ್ಷತಾ ಸಿ.ಎಚ್, ಉಪನ್ಯಾಸಕ ಹರೀಶ್ ಕೆ. ಆದೂರು, ಸೂಕ್ತ ಮಾಹಿತಿಗಳನ್ನು ತಿಳಿಸಿದರು.48 ಮಂದಿ ವಿದ್ಯಾರ್ಥಿಗಳು ಈ ಸಂದರ್ಭ ಉಪಸ್ಥಿತರಿದ್ದು ಸೂಕ್ತ ಮಾಹಿತಿ ವಿನಿಮಯ ನಡೆಸಿದರು.






ಅಧ್ಯಯನ ತಂಡಕ್ಕೆ ಸೂಕ್ತ ವಿವರಣೆ ನೀಡುತ್ತಿರುವ ವಿಭಾಗ ಮುಖ್ಯಸ್ಥೆ ಅಕ್ಷತಾ ಭಟ್ ಸಿ.ಎಚ್.

No comments: